ಶಿವಪುರ : ವೇದಮೂರ್ತಿ ಬ್ರಹ್ಮಶ್ರೀ ನೇರಂಬಳ್ಳಿ ಪ್ರಾಣೇಶ ತಂತ್ರಿ ಅವರನ್ನು ಅವರ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಶಿವಪುರ ಪಾಂಡುಕಲ್ಲು ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಹರಿದಾಸ ಬಡ್ಕಿಲ್ಲಾಯ ಚಂದ್ರಶೇಖರ ರಾಯ ಅವರು ಸನ್ಮಾನಿಸಿ ಗೌರವಿಸಿದರು.
ನೇರಂಬಳ್ಳಿ ಪ್ರಾಣೇಶ ತಂತ್ರಿ ಅವರಿಗೆ ಹರಿದಾಸ ಬಿ.ಸಿ.ರಾವ್ ಶಿವಪುರ ಅವರಿಂದ ಗೌರವ ಅರ್ಪಣೆ.


