ಕುಚ್ಚೂರು : ಸಿಂಹ ಸಂಕ್ರಮಣದ ಪ್ರಯುಕ್ತ. ಕುಚ್ಚೂರು ಶ್ರೀ ಕೊಡಮಣಿತ್ತಾಯ ಧೂಮಾವತಿ ಗರಡಿಯಲ್ಲಿ ಪೂಜಾ ಕಾರ್ಯಕ್ರಮವು ಶ್ರೀ ರಾಮಚಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯಿತು. ಟ್ರಸ್ಟ್ ಅಧ್ಯಕ್ಷ ಕಿರಣ್ ತೋಳಾರ್ ಮತ್ತು ಹಿರಿಯ ನಾಗರಿಕರಾದ ಕಾಳು ಶೆಟ್ಟಿ ಮತ್ತು ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.

ಕುಚ್ಚೂರು : ಸಿಂಹ ಸಂಕ್ರಮಣದ ಪ್ರಯುಕ್ತ. ಕುಚ್ಚೂರು ಶ್ರೀ ಕೊಡಮಣಿತ್ತಾಯ ಧೂಮಾವತಿ ಗರಡಿಯಲ್ಲಿ ಪೂಜಾ ಕಾರ್ಯಕ್ರಮವು ಶ್ರೀ ರಾಮಚಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯಿತು. ಟ್ರಸ್ಟ್ ಅಧ್ಯಕ್ಷ ಕಿರಣ್ ತೋಳಾರ್ ಮತ್ತು ಹಿರಿಯ ನಾಗರಿಕರಾದ ಕಾಳು ಶೆಟ್ಟಿ ಮತ್ತು ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.


